ಕಳೆದ ವರ್ಷ ನವೆಂಬರ್ನಲ್ಲಿ ಕಲ್ಲಿದ್ದಲು ದಂಧೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಮಾಂಝಿ ಅಲಿಯಾಸ್ ಲಾಲಾ, ಈಸ್ಟರ್ನ್ ಕೋಲ್ಫೀಲ್ಡ್ ಲಿಮಿಟೆಡ್ನ ವ್ಯವಸ್ಥಾಪಕ ಅಮಿತ್ ಕುಮಾರ್ ಧಾರ್ ಹಾಗೂ ಜಾಯೇಶ್ ಚಂದ್ರ ರೈ, ಇಸಿಎಲ್ ಭದ್ರತಾ ಮುಖ್ಯಸ್ಥ ತನ್ಮಯ್ ದಾಸ್, ಸೆಕ್ಯುರಿಟಿ ಇನ್ಸ್ಪೆಕ್ಟರ್, ಕುನುಸ್ತೋರಿಯಾ ಧನಂಜಯ್ ರೈ ಮತ್ತು ಎಸ್ಎಸ್ಐ ಮತ್ತು ಕಾಜೋರ್ ಪ್ರದೇಶದ ಭದ್ರತಾ ಉಸ್ತುವಾರಿ ದೇಬಾಶಿಶ್ ಮುಖರ್ಜಿ ಅವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿತ್ತು.