ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧನಬಾದ್‌ ನ್ಯಾಯಾಧೀಶ ಹತ್ಯೆ ಪ್ರಕರಣ: ಸಿಬಿಐನಿಂದ ಚಾರ್ಜ್‌ಶೀಟ್‌

Last Updated 20 ಅಕ್ಟೋಬರ್ 2021, 17:48 IST
ಅಕ್ಷರ ಗಾತ್ರ

ನವದೆಹಲಿ: ಜಾರ್ಖಂಡ್‌ನ ಧನಬಾದ್‌ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಉತ್ತಮ್‌ ಆನಂದ್ ಅವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಇಬ್ಬರು ಆರೋಪಿಗಳ ವಿರುದ್ಧ ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಬುಧವಾರ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಆಟೊ ಚಾಲಕ ಲಖನ್‌ ವರ್ಮಾ ಹಾಗೂ ಆತನ ಸಹಚರ ರಾಹುಲ್ ವರ್ಮಾ ಆರೋಪಿಗಳು.

ನ್ಯಾಯಾಧೀಶ ಉತ್ತಮ್‌ ಆನಂದ್‌ ಅವರು ಜುಲೈ 28ರಂದು ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದಾಗ, ಹಿಂದಿನಿಂದ ಬಂದ ಆಟೊ ಅವರಿಗೆ ಡಿಕ್ಕಿ ಹೊಡೆದಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT