ಈ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಎಫ್ಐಆರ್ ದಾಖಲಿಸಿದೆ. ನಿವೃತ್ತ ನ್ಯಾಯಮೂರ್ತಿ ಶುಕ್ಲಾ ಅವರಲ್ಲದೇ, ಛತ್ತೀಸಗಡ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಐ.ಎಂ.ಕುದ್ದುಸಿ, ಪ್ರಸಾದ್ ಎಜುಕೇಷನ್ ಟ್ರಸ್ಟ್ನ ಭಗವಾನ್ ಪ್ರಸಾದ್ ಯಾದವ್, ಪಲಾಶ್ ಯಾದವ್, ಖಾಸಗಿ ವ್ಯಕ್ತಿಗಳಾದ ಭಾವನಾ ಪಾಂಡೆ, ಸುಧೀರ್ ಗಿರಿ ಎಂಬುವವರ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.