ಮಮತಾ ಬ್ಯಾನರ್ಜಿ ಅವರ ಚುನಾವಣಾ ಪ್ರಚಾರದಲ್ಲಿ ಡೈಮಂಡ್ ಹಾರ್ಬರ್ ಕ್ಷೇತ್ರದ ಸಂಸದ ಅಭಿಷೇಕ್ ಬ್ಯಾನರ್ಜಿ ಬಲಗೈ ಬಂಟನಂತೆಯೇ ಕೆಲಸ ಮಾಡುತ್ತಿದ್ದು, ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿಯನ್ನು ಶತಾಯಗತಾಯ ಸೋಲಿಸುವ ಹುಮ್ಮಸ್ಸಿನಲ್ಲಿದ್ದಾರೆ. ಹೀಗಾಗಿ ಕಲ್ಲಿದ್ದಲು ಪ್ರಕರಣಕ್ಕೂ ವಿಶೇಷ ಮಹತ್ವ ದೊರೆತಿದೆ.