<p><strong>ನವದೆಹಲಿ</strong>: ‘ನನ್ನ ಮೇಲೆ ಹಗೆತನ ಸಾಧಿಸುತ್ತಿರುವ ಸಿಬಿಐ, ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದೆ’ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಭಾನುವಾರ ದೂರಿದ್ದಾರೆ.</p>.<p>‘ಸಿಬಿಐ ಅಧಿಕಾರಿಗಳು ನನಗೆ ಸೇರಿದ ಕಂಪ್ಯೂಟರ್ ಜಪ್ತಿ ಮಾಡಿದ್ದು, ಅದರಲ್ಲಿ ಸಂಗ್ರಹಿಸಿಡಲಾಗಿರುವ ದಾಖಲೆಗಳನ್ನು ತಿರುಚುವ, ಅಳಿಸಿಹಾಕುವ ಸಾಧ್ಯತೆ ಇದೆ’ ಎಂದಿದ್ದಾರೆ.</p>.<p>ಸಿಸೋಡಿಯಾ ಆರೋಪವನ್ನು ತಳ್ಳಿ ಹಾಕಿರುವ ಸಿಬಿಐ, ನಾವು ಕಾನೂನಿನ ಪ್ರಕಾರವೇ ಶೋಧ ಕಾರ್ಯ ನಡೆಸಿದ್ದೇವೆ ಎಂದು ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ನನ್ನ ಮೇಲೆ ಹಗೆತನ ಸಾಧಿಸುತ್ತಿರುವ ಸಿಬಿಐ, ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದೆ’ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಭಾನುವಾರ ದೂರಿದ್ದಾರೆ.</p>.<p>‘ಸಿಬಿಐ ಅಧಿಕಾರಿಗಳು ನನಗೆ ಸೇರಿದ ಕಂಪ್ಯೂಟರ್ ಜಪ್ತಿ ಮಾಡಿದ್ದು, ಅದರಲ್ಲಿ ಸಂಗ್ರಹಿಸಿಡಲಾಗಿರುವ ದಾಖಲೆಗಳನ್ನು ತಿರುಚುವ, ಅಳಿಸಿಹಾಕುವ ಸಾಧ್ಯತೆ ಇದೆ’ ಎಂದಿದ್ದಾರೆ.</p>.<p>ಸಿಸೋಡಿಯಾ ಆರೋಪವನ್ನು ತಳ್ಳಿ ಹಾಕಿರುವ ಸಿಬಿಐ, ನಾವು ಕಾನೂನಿನ ಪ್ರಕಾರವೇ ಶೋಧ ಕಾರ್ಯ ನಡೆಸಿದ್ದೇವೆ ಎಂದು ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>