ಅಳ್ವ ಆರೋಪ ಕುರಿತ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ‘ನಾವೇಕೆ ಅವರ ಫೋನ್ ಕದ್ದಾಲಿಕೆ ಮಾಡಬೇಕು? ಉಪರಾಷ್ಟ್ರಪತಿ ಚುನಾವಣೆ ಫಲಿತಾಂಶದ ಬಗ್ಗೆ ನಮಗೆ ವಿಶ್ವಾಸವಿದೆ. ಅವರು ಯಾರಿಗಾದರೂ ಕರೆ ಮಾಡಬಹುದು, ಅವರು ತುಂಬಾ ಹಿರಿಯ ವ್ಯಕ್ತಿ ಮತ್ತು ಅಂತಹ ಆರೋಪಗಳನ್ನು ಮಾಡಬಾರದು’ ಎಂದಿದ್ದಾರೆ.