ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಸ್ತುತ ಜಾರಿಗೊಳಿಸಿರುವ ಲಾಕ್ಡೌನ್ನಿಂದ ನ್ಯಾಯ ಬೆಲೆ ಅಂಗಡಿಗಳ ಕಾರ್ಯನಿರ್ವಹಿಸುವ ಅವಧಿಯನ್ನು ಕಡಿಮೆಗೊಳಿಸಲಾಗಿದೆ. ಇದರಿಂದ, ಫಲಾನುಭವಿಗಳಿಗೆ ಸಕಾಲಕ್ಕೆ ಆಹಾರ ಧಾನ್ಯಗಳು ದೊರೆಯುತ್ತಿಲ್ಲ ಎಂದು ಆಹಾರ ಸಚಿವಾಲಯಕ್ಕೆ ಹಲವು ಸಂಘಟನೆಗಳು ದೂರು ಸಲ್ಲಿಸಿದ್ದವು.