‘ಕೋಲ್ಕತ್ತದಲ್ಲಿ ಶನಿವಾರ ಮಾತನಾಡಿರುವ ಅವರು, ‘ರೋಮ್ನಲ್ಲಿ ವಿಶ್ವ ಶಾಂತಿಯ ಕುರಿತು ಒಂದು ಸಭೆ ಇತ್ತು. ಅಲ್ಲಿಗೆ ನನ್ನನ್ನು ಆಹ್ವಾನಿಸಲಾಯಿತು. ಜರ್ಮನ್ ಚಾನ್ಸಲರ್, ಪೋಪ್ (ಫ್ರಾನ್ಸಿಸ್) ಕೂಡ ಭಾಗವಹಿಸಲಿದ್ದಾರೆ. ನನಗೆ ಹಾಜರಾಗಲು ಇಟಲಿ ವಿಶೇಷ ಅನುಮತಿ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ. ಮುಖ್ಯಮಂತ್ರಿಯೊಬ್ಬರಿಗೆ ಹೀಗೆ ಮಾಡಿದ್ದು ಸರಿಯಲ್ಲ,‘ ಎಂದು ಮಮತಾ ಹೇಳಿದ್ದಾರೆ.