‘ಪಶ್ಚಿಮ ಬಂಗಾಳ ಆಡಳಿತದಲ್ಲಿ ಕೇಂದ್ರದ ಹಸ್ತಕ್ಷೇಪವನ್ನು ನಾನು ಖಂಡಿಸುತ್ತೇನೆ. ಚುನಾವಣೆಗೆ ಮುನ್ನ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ಕರೆಸಿಕೊಳ್ಳುವ ಮೂಲಕ, ಆಯಾ ರಾಜ್ಯಗಳ ಹಕ್ಕುಗಳನ್ನು ಅತಿಕ್ರಮಿಸಿದಂತಾಗಿದೆ. ಇದು ಒಕ್ಕೂಟದ ಮೇಲಿನ ಆಕ್ರಮಣ ಮತ್ತು ಅಸ್ಥಿರಗೊಳಿಸುವ ಪ್ರಯತ್ನ‘ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.