‘ಕ್ರಿಸ್ಮಸ್ ಸಂದರ್ಭದಲ್ಲಿ ಕೇಂದ್ರವು ಭಾರತದಲ್ಲಿ ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಯ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದು ಕೇಳಿ ಆಘಾತವಾಯಿತು! ಈ ಕ್ರಮದಿಂದ ಮಿಷನರೀಸ್ ಆಫ್ ಚಾರಿಟಿಯ 22,000 ರೋಗಿಗಳು ಮತ್ತು ಉದ್ಯೋಗಿಗಳು ಆಹಾರ ಮತ್ತು ಔಷಧಿಗಳಿಲ್ಲದೆ ಕಂಗಾಲಾಗಿದ್ದಾರೆ’ ಎಂದು ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.