ʼಹಲವು ರಾಜಕೀಯ ಪಕ್ಷಗಳು ರೈತರ ಬಗ್ಗೆ ಮಾತನಾಡುತ್ತಿವೆ. ಆದರೆ,ಅವರಿಗಾಗಿ ಏನನ್ನೂ ಮಾಡಿಲ್ಲ. ಕಿಸಾನ್ ಸಮ್ಮಾನ್, ಕಿಸಾನ್ ಕ್ರೆಡಿಟ್ ಕಾರ್ಡ್,ಮಣ್ಣಿನಫಲವತ್ತತೆ ಕಾರ್ಡ್,ಬೇವುಲೇಪಿತ ಯೂರಿಯಾ ಮುಂತಾದ ಯೋಜನೆಗಳನ್ನು ಕೇಂದ್ರ ಸರ್ಕಾರವು ರೈತರಿಗಾಗಿ ಜಾರಿಗೊಳಿಸಿದೆʼ ಎಂದಿದ್ದಾರೆ. ಮುಂದುವರಿದು,ಸರ್ಕಾರದ ಸಂಸ್ಥೆಗಳು ಕನಿಷ್ಠ ಬೆಂಬಲ ಬೆಲೆಗೆ ಬೆಳೆ ಖರೀದಿಸುವುದನ್ನು ಮುಂದುವರಿಸುತ್ತವೆ. ಪಂಜಾಬ್ನಲ್ಲಿಯೂಗಣನೀಯ ಪ್ರಮಾಣದ ಖರೀದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.