‘ನಾನು ಉತ್ತರಾಖಂಡದ ಮುಖ್ಯಮಂತ್ರಿ ಥೀರತ್ ಸಿಂಗ್ ರಾವತ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದೆ. ಅರಣ್ಯ ಪ್ರದೇಶದಲ್ಲಿನ ಬೆಂಕಿ ನಂದಿಸಲು, ಆಸ್ತಿಪಾಸ್ತಿ ಸಂಕ್ಷಣೆಗೆ ಕೇಂದ್ರವು ತಕ್ಷಣವೇ ಎನ್ಡಿಆರ್ಎಫ್ ತಂಡಗಳು ಹಾಗೂ ಹೆಲಿಕಾಪ್ಟರ್ಗಳನ್ನು ಕಳುಹಿಸಲು ಆದೇಶ ಹೊರಡಿಸಿದೆ’ ಎಂದು ಅಮಿತ್ ಶಾ ಟ್ವೀಟ್ನಲ್ಲಿ ತಿಳಿಸಿದ್ದಾರೆ.