ಶುಕ್ರವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜೊತೆ ಅಲಪನ್ ಬಂಡೋಪಾಧ್ಯಾಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಯಸ್ ಚಂಡಮಾರುತದಿಂದ ಉಂಟಾದ ಹಾನಿ ಕುರಿತಾಗಿ ವರದಿ ಸಲ್ಲಿಸಿದ್ದರು. ಬಳಿಕ ಕೇಂದ್ರ ಸರ್ಕಾರ ಕರೆದಿದ್ದ ಪುನರ್ ಪರಿಶೀಲಿನೆ ಸಭೆಗೆಅವರು ಗೈರಾಗಿದ್ದರು. ಅವರ ಈ ನಡೆ ಕೇಂದ್ರ ಸರ್ಕಾರಕ್ಕೆ ಕಸಿವಿಸಿ ಉಂಟುಮಾಡಿತ್ತು.