‘ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ. ಇದಕ್ಕೆ ಬಿಜೆಪಿ ಸರ್ಕಾರವೇ ಹೊಣೆ. ಕಾಶ್ಮೀರದಲ್ಲಿ 2019ರ ಆಗಸ್ಟ್ 5ರಿಂದ (370ನೇ ವಿಧಿ ರದ್ದು ಮಾಡಿದ ದಿನ) ಮತ್ತು ಅದಕ್ಕೂ ಮೊದಲು ವೇಗವಾಗಿ ಹದಗೆಡುತ್ತಿರುವ ಪರಿಸ್ಥಿತಿಗೆ ನೇರವಾಗಿ ಬಿಜೆಪಿ ಸರ್ಕಾರವೇ ಕಾರಣ’ ಎಂದು ಮೆಹಬೂಬಾ ಅವರು ಕೌರ್ ಅವರ ಅಲೂಚಿಬಾಗ್ ನಿವಾಸದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.