‘ಏಮ್ಸ್ನ ತುರ್ತು ಔಷಧ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜಮ್ಶದ್ ನಾಯರ್, ಪುಣೆಯ ರಾಷ್ಟ್ರೀಯ ವೈರಾಣುಶಾಸ್ತ್ರ ಸಂಸ್ಥೆಯ (ಎನ್ಐವಿ) ಸೂಕ್ಷ್ಮ ರೋಗಾಣು ಶಾಸ್ತ್ರಜ್ಞ ಡಾ.ಅವಿನಾಶ್ ದಿಯೋಸ್ತವರ್ ಹಾಗೂ ನವದೆಹಲಿಯ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ಉಪ ನಿರ್ದೇಶಕ ಸಂಕೇತ್ ಕುಲಕರ್ಣಿ ಅವರು ಈ ತಂಡದಲ್ಲಿದ್ದಾರೆ’ ಎಂದು ಉಪ ರಾಷ್ಟ್ರಪತಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.