<p class="title"><strong>ಔರಂಗಾಬಾದ್, ಮಹಾರಾಷ್ಟ್ರ:</strong> ಆರೋಗ್ಯ ಮೂಲಸೌಕರ್ಯ ಬಲಪಡಿಸಲು ದೇಶದಲ್ಲಿ 157 ಹೊಸ ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ ಈ ಯೋಜನೆಗಳಿಗೆ ಕೆಲವು ರಾಜ್ಯಗಳಲ್ಲಿ ಭೂಮಿ ಅಲಭ್ಯದಂತಹ ಸಮಸ್ಯೆ ಉಂಟಾಗಲಿದೆ ಎಂದು ಕೇಂದ್ರ ಸಚಿವೆ ಭಾರತಿ ಪವಾರ್ ಹೇಳಿದ್ದಾರೆ.</p>.<p class="title">‘ಹಿಂದುಳಿದ ಜಿಲ್ಲೆಗಳಲ್ಲಿ ಆರೋಗ್ಯ ಮೂಲಸೌಲಭ್ಯ ಹೆಚ್ಚಿಸುವುದು ಕೇಂದ್ರ ಸರ್ಕಾರದ ಮೊದಲ ಆದ್ಯತೆಯಾಗಿದ್ದು ಅದಕ್ಕಾಗಿ ನಾವು 157 ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುತ್ತಿದ್ದೇವೆ. ದೇಶದಲ್ಲಿನ 6 ಏಮ್ಸ್ ವೈದ್ಯಕೀಯ ಸಂಸ್ಥೆಗಳನ್ನು 22ಕ್ಕೆ ಹೆಚ್ಚಿಸಲಾಗುವುದು. ಆದರೆ ಈ ಯೋಜನೆಗಳು ಕೆಲವು ರಾಜ್ಯಗಳಲ್ಲಿ ಭೂಮಿ ಲಭ್ಯತೆಯ ಸಮಸ್ಯೆ ಎದುರಿಸುತ್ತಿದ್ದು ಅಲ್ಲಿ ಯೋಜನೆಯು ಮುಂದಡಿಯಿಟ್ಟಿಲ್ಲ. ಆದರೆ ಮಹಾರಾಷ್ಟ್ರದಲ್ಲಿ ಈ ಸಮಸ್ಯೆಯಿಲ್ಲ’ ಎಂದು ಅವರು ಶುಕ್ರವಾರ ರಾತ್ರಿ ಔರಂಗಾಬಾದ್ನಲ್ಲಿ ಪಿಟಿಐಗೆ ಹೇಳಿದರು.</p>.<p>ಕೋವಿಡ್ನ ಈ ಸಂದರ್ಭದಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆಗೆ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಔರಂಗಾಬಾದ್, ಮಹಾರಾಷ್ಟ್ರ:</strong> ಆರೋಗ್ಯ ಮೂಲಸೌಕರ್ಯ ಬಲಪಡಿಸಲು ದೇಶದಲ್ಲಿ 157 ಹೊಸ ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ ಈ ಯೋಜನೆಗಳಿಗೆ ಕೆಲವು ರಾಜ್ಯಗಳಲ್ಲಿ ಭೂಮಿ ಅಲಭ್ಯದಂತಹ ಸಮಸ್ಯೆ ಉಂಟಾಗಲಿದೆ ಎಂದು ಕೇಂದ್ರ ಸಚಿವೆ ಭಾರತಿ ಪವಾರ್ ಹೇಳಿದ್ದಾರೆ.</p>.<p class="title">‘ಹಿಂದುಳಿದ ಜಿಲ್ಲೆಗಳಲ್ಲಿ ಆರೋಗ್ಯ ಮೂಲಸೌಲಭ್ಯ ಹೆಚ್ಚಿಸುವುದು ಕೇಂದ್ರ ಸರ್ಕಾರದ ಮೊದಲ ಆದ್ಯತೆಯಾಗಿದ್ದು ಅದಕ್ಕಾಗಿ ನಾವು 157 ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುತ್ತಿದ್ದೇವೆ. ದೇಶದಲ್ಲಿನ 6 ಏಮ್ಸ್ ವೈದ್ಯಕೀಯ ಸಂಸ್ಥೆಗಳನ್ನು 22ಕ್ಕೆ ಹೆಚ್ಚಿಸಲಾಗುವುದು. ಆದರೆ ಈ ಯೋಜನೆಗಳು ಕೆಲವು ರಾಜ್ಯಗಳಲ್ಲಿ ಭೂಮಿ ಲಭ್ಯತೆಯ ಸಮಸ್ಯೆ ಎದುರಿಸುತ್ತಿದ್ದು ಅಲ್ಲಿ ಯೋಜನೆಯು ಮುಂದಡಿಯಿಟ್ಟಿಲ್ಲ. ಆದರೆ ಮಹಾರಾಷ್ಟ್ರದಲ್ಲಿ ಈ ಸಮಸ್ಯೆಯಿಲ್ಲ’ ಎಂದು ಅವರು ಶುಕ್ರವಾರ ರಾತ್ರಿ ಔರಂಗಾಬಾದ್ನಲ್ಲಿ ಪಿಟಿಐಗೆ ಹೇಳಿದರು.</p>.<p>ಕೋವಿಡ್ನ ಈ ಸಂದರ್ಭದಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆಗೆ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>