‘ಲಡಾಖ್ನಲ್ಲಿ ಚೀನಾದೊಂದಿಗಿನ ಮುಖಾಮುಖಿ ಕೊನೆಗೊಳಿಸುವ ಸಲುವಾಗಿ ಸೇನಾ ಮಟ್ಟದಲ್ಲಿ ಹಾಗೂ ರಾಜತಾಂತ್ರಿಕ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ನಮ್ಮ ದೇಶದ ಪ್ರತಿ ಇಂಚು ಭೂಮಿಯ ಮೇಲೂ ನಿಗಾ ಇರಿಸಿದ್ದೇವೆ. ದೇಶದ ಗಡಿ ಹಾಗೂ ಸಾರ್ವಭೌಮತ್ವವನ್ನು ರಕ್ಷಿಸಿಕೊಳ್ಳುವಲ್ಲಿ ನಮ್ಮ ರಕ್ಷಣಾ ಪಡೆಗಳು ಮತ್ತು ನಾಯಕತ್ವ ಸಮರ್ಥವಾಗಿದೆ’ ಎಂದು ಅವರು ಹೇಳಿದ್ದಾರೆ.