<p class="title">ಮುಂಬೈ (ಪಿಟಿಐ): ಐಸಿಐಸಿಐ ಬ್ಯಾಂಕ್ನ ಸಿಇಒ ಹುದ್ದೆಯಿಂದ ಚಂದಾ ಕೊಚ್ಚಾರ್ ಅವರನ್ನು ವಜಾಗೊಳಿಸಿದ್ದು ಮೇಲ್ನೋಟಕ್ಕೆ ಊರ್ಜಿತ ಎಂದು ತೋರುತ್ತದೆ ಎಂದು ಹೇಳಿರುವ ಬಾಂಬೆ ಹೈಕೋರ್ಟ್, ನಿವೃತ್ತಿ ನಂತರದ ಪ್ರಯೋಜಗಳನ್ನು ಕೋರಿ ಅವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ತಿರಸ್ಕರಿಸಿದೆ.</p>.<p class="bodytext">2018ರಲ್ಲಿ ಸ್ವಾಧೀನಪಡಿಸಿಕೊಂಡಿದ್ದ 6.90 ಲಕ್ಷ ಷೇರುಗಳ ವ್ಯವಹಾರವನ್ನು ನಡೆಸದಂತೆ ಮತ್ತುಈಗ ನಡೆಸಿರುವ ವ್ಯವಹಾರಗಳ ಕುರಿತು ಮುಂದಿನ ಆರು ತಿಂಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆಯೂ ನ್ಯಾಯಾಧೀಶ ಆರ್.ಐ. ಚಗ್ಲಾ ಅವರಿದ್ದ ಏಕಸದಸ್ಯ ಪೀಠವು ಚಂದಾ ಅವರಿಗೆ ನಿರ್ದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ಮುಂಬೈ (ಪಿಟಿಐ): ಐಸಿಐಸಿಐ ಬ್ಯಾಂಕ್ನ ಸಿಇಒ ಹುದ್ದೆಯಿಂದ ಚಂದಾ ಕೊಚ್ಚಾರ್ ಅವರನ್ನು ವಜಾಗೊಳಿಸಿದ್ದು ಮೇಲ್ನೋಟಕ್ಕೆ ಊರ್ಜಿತ ಎಂದು ತೋರುತ್ತದೆ ಎಂದು ಹೇಳಿರುವ ಬಾಂಬೆ ಹೈಕೋರ್ಟ್, ನಿವೃತ್ತಿ ನಂತರದ ಪ್ರಯೋಜಗಳನ್ನು ಕೋರಿ ಅವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ತಿರಸ್ಕರಿಸಿದೆ.</p>.<p class="bodytext">2018ರಲ್ಲಿ ಸ್ವಾಧೀನಪಡಿಸಿಕೊಂಡಿದ್ದ 6.90 ಲಕ್ಷ ಷೇರುಗಳ ವ್ಯವಹಾರವನ್ನು ನಡೆಸದಂತೆ ಮತ್ತುಈಗ ನಡೆಸಿರುವ ವ್ಯವಹಾರಗಳ ಕುರಿತು ಮುಂದಿನ ಆರು ತಿಂಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆಯೂ ನ್ಯಾಯಾಧೀಶ ಆರ್.ಐ. ಚಗ್ಲಾ ಅವರಿದ್ದ ಏಕಸದಸ್ಯ ಪೀಠವು ಚಂದಾ ಅವರಿಗೆ ನಿರ್ದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>