<p><strong>ನವದೆಹಲಿ</strong>: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’ (CWC) ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ.</p>.<p>ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.</p>.<p>ಚಂದ್ರಶೇಖರ್ ಅವರು 1984ನೇ ಬ್ಯಾಚ್ನ ‘ಸೆಂಟ್ರಲ್ ವಾಟರ್ ಎಂಜಿನಿಯರಿಂಗ್ ಸರ್ವಿಸ್’ನ ಅಧಿಕಾರಿಯಾಗಿದ್ದಾರೆ.</p>.<p>ಕೇಂದ್ರದ ಜಲಯೋಜನಗೆಳ ಅನುಷ್ಠಾನ, ಪ್ರಗತಿಯಲ್ಲಿ ಚಂದ್ರಶೇಖರ್ ಅಯ್ಯರ್ ಅವರು ಸುಮಾರು 36 ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದಾರೆ. ಅಲ್ಲದೇ ನೆರೆಯ ದೇಶಗಳ ಜಲ ಯೋಜನೆಗಳ ಅನುಷ್ಠಾನಕ್ಕೆ ಮಾರ್ಗದರ್ಶನ ನೀಡಿದ್ದಾರೆ.</p>.<p>ಚಂದ್ರಶೇಖರ್ ಅವರು ಜಲ ಆಯೋಗದ ಅಧ್ಯಕ್ಷ ಹುದ್ದೆಯ ಜೊತೆ ‘ಅಣೆಕಟ್ಟುಗಳ ರಕ್ಷಣೆ ರಾಷ್ಟ್ರೀಯ ಪ್ರಾಧಿಕಾರ’ದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಲಿದ್ದಾರೆ.</p>.<p><a href="https://www.prajavani.net/india-news/campaigning-ends-for-first-phase-of-gujarat-elections-992914.html" itemprop="url">ಗುಜರಾತ್ ಚುನಾವಣೆ: ಮೊದಲ ಹಂತದ ಮತದಾನ, ಬಹಿರಂಗ ಪ್ರಚಾರ ಅಂತ್ಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’ (CWC) ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ.</p>.<p>ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.</p>.<p>ಚಂದ್ರಶೇಖರ್ ಅವರು 1984ನೇ ಬ್ಯಾಚ್ನ ‘ಸೆಂಟ್ರಲ್ ವಾಟರ್ ಎಂಜಿನಿಯರಿಂಗ್ ಸರ್ವಿಸ್’ನ ಅಧಿಕಾರಿಯಾಗಿದ್ದಾರೆ.</p>.<p>ಕೇಂದ್ರದ ಜಲಯೋಜನಗೆಳ ಅನುಷ್ಠಾನ, ಪ್ರಗತಿಯಲ್ಲಿ ಚಂದ್ರಶೇಖರ್ ಅಯ್ಯರ್ ಅವರು ಸುಮಾರು 36 ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದಾರೆ. ಅಲ್ಲದೇ ನೆರೆಯ ದೇಶಗಳ ಜಲ ಯೋಜನೆಗಳ ಅನುಷ್ಠಾನಕ್ಕೆ ಮಾರ್ಗದರ್ಶನ ನೀಡಿದ್ದಾರೆ.</p>.<p>ಚಂದ್ರಶೇಖರ್ ಅವರು ಜಲ ಆಯೋಗದ ಅಧ್ಯಕ್ಷ ಹುದ್ದೆಯ ಜೊತೆ ‘ಅಣೆಕಟ್ಟುಗಳ ರಕ್ಷಣೆ ರಾಷ್ಟ್ರೀಯ ಪ್ರಾಧಿಕಾರ’ದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಲಿದ್ದಾರೆ.</p>.<p><a href="https://www.prajavani.net/india-news/campaigning-ends-for-first-phase-of-gujarat-elections-992914.html" itemprop="url">ಗುಜರಾತ್ ಚುನಾವಣೆ: ಮೊದಲ ಹಂತದ ಮತದಾನ, ಬಹಿರಂಗ ಪ್ರಚಾರ ಅಂತ್ಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>