ಇದಕ್ಕೂ ಮುನ್ನ ಪಕ್ಷದ ಹಿರಿಯ ನಾಯಕ ಎ.ಕೆ.ಆಂಟನಿ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಮತ್ತು ಕೇರಳದ ಪಕ್ಷದ ಉಸ್ತುವಾರಿ ತಾರಿಖ್ ಅನ್ವರ್ ಅವರನ್ನು ಭೇಟಿಯಾಗಿ ಚುನಾವಣೆಗೂ ಮುನ್ನ ಪಕ್ಷದ ಪರಿಷ್ಕರಣೆ ಮಾಡುವುದಕ್ಕೂ ಮೊದಲು ಪಕ್ಷದ ನಾಯಕತ್ವ ತಮ್ಮನ್ನು ಸಂಪರ್ಕಿಸಬೇಕು ಎಂದು ಮನವಿ ಮಾಡಿದರು.