ಅಮರಿಂದರ್ ಸಿಂಗ್ ನೇತೃತ್ವದ ಸಚಿವ ಸಂಪುಟದಲ್ಲಿದ್ದ ವಿಜಯ್ ಇಂದರ್ ಸಿಂಗ್ಲಾ, ಮನಪ್ರೀತ್ ಸಿಂಗ್ ಬಾದಲ್, ಬ್ರಹ್ಮ ಮೊಹಿಂದರ್, ಸುಖಬಿಂದರ್ ಸಿಂಗ್ ಸರ್ಕಾರಿಯಾ, ತೃಪ್ತ್ ರಾಜಿಂದರ್ ಸಿಂಗ್ ಬಜ್ವಾ, ಅರುನು ಚೌಧರಿ, ರಝಿಯಾ ಸುಲ್ತಾನಾ ಮತ್ತು ಭರತ್ ಭೂಷಣ್ ಅಶು ಅವರನ್ನು ಉಳಿಸಿಕೊಳ್ಳಲು ಪಕ್ಷ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.