ರಾಯಪುರ (ಪಿಟಿಐ): ರಾಜಸ್ಥಾನದ ಟೈಲರ್ ಕನ್ಹಯ್ಯ ಲಾಲ್ ಹತ್ಯೆಯ ಆರೋಪಿಗಳ ಜೊತೆಗಿನ ಸಂಬಂಧದ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಛತ್ತೀಸ್ಗಡದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರು ಬಿಜೆಪಿಯನ್ನು ಭಾನುವಾರ ಕೇಳಿದ್ದು, ಈ ಘಟನೆಯು ಕೋಮುಗಲಭೆಯನ್ನು ಪ್ರಚೋದಿಸುವ ಪಿತೂರಿಯಾಗಿದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.