ಅವರನ್ನು ಸ್ಥಳೀಯ ಕೋರ್ಟ್ನಲ್ಲಿ ಹಾಜರುಪಡಿಸಲಾಗಿದೆ. ಅವರ ವಿರುದ್ಧ ಸರ್ವ ಬ್ರಾಹ್ಮಣ ಸಮಾಜ ದೂರು ನೀಡಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದು, ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಅವರ ವಿರುದ್ಧ ಭಿನ್ನ ಸಮುದಾಯಗಳ ಮಧ್ಯೆ ವೈಷಮ್ಯ ಉಂಟು ಮಾಡಿದ್ದಕ್ಕೆ ಸಂಬಂಧಿತ ಐಪಿಸಿ 153 (ಎ) ಅನ್ವಯ ಪ್ರಕರಣ ದಾಖಲಿಸಲಾಗಿದೆ.