<p><strong>ನಾರಾಯಣಪುರ:</strong> ಛತ್ತೀಸಗಡದ ನಾರಾಯಣಪುರದಲ್ಲಿ ಶನಿವಾರ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿ, ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.</p>.<p>ಸಂತು ವಡ್ಡೆ ಹುತಾತ್ಮರಾದ ಯೋಧ. ಕಾನ್ಸ್ಟೆಬಲ್ ಬಜ್ಜು ರಾಮ್ ಕಚ್ಲಾಮ್ ಅವರಿಗೆ ಗಾಯಗಳಾಗಿವೆ.</p>.<p>ಓರ್ಛಾ ಪೊಲೀಸ್ ಠಾಣೆ ವ್ಯಾಪ್ತಿಯ ತಾಡೂರ್ ಗ್ರಾಮದಲ್ಲಿ ನಕ್ಸಲರ ವಿರುದ್ಧ ಡಿಆರ್ಜಿ ಕೈಗೊಂಡಿದ್ದ ಕಾರ್ಯಾಚರಣೆ ಮುಗಿಸಿ, ಮರಳುವ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಗರ್ಗ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾರಾಯಣಪುರ:</strong> ಛತ್ತೀಸಗಡದ ನಾರಾಯಣಪುರದಲ್ಲಿ ಶನಿವಾರ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿ, ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.</p>.<p>ಸಂತು ವಡ್ಡೆ ಹುತಾತ್ಮರಾದ ಯೋಧ. ಕಾನ್ಸ್ಟೆಬಲ್ ಬಜ್ಜು ರಾಮ್ ಕಚ್ಲಾಮ್ ಅವರಿಗೆ ಗಾಯಗಳಾಗಿವೆ.</p>.<p>ಓರ್ಛಾ ಪೊಲೀಸ್ ಠಾಣೆ ವ್ಯಾಪ್ತಿಯ ತಾಡೂರ್ ಗ್ರಾಮದಲ್ಲಿ ನಕ್ಸಲರ ವಿರುದ್ಧ ಡಿಆರ್ಜಿ ಕೈಗೊಂಡಿದ್ದ ಕಾರ್ಯಾಚರಣೆ ಮುಗಿಸಿ, ಮರಳುವ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಗರ್ಗ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>