‘ಮೃತ ನಕ್ಸಲನನ್ನು ಸಂತೋಷ್ ಮಾರ್ಕಂ ಎಂದು ಗುರುತಿಸಲಾಗಿದ್ದು, ಈತ ಮಲಂಗಿರಿ ಪ್ರದೇಶದಲ್ಲಿ ಸಕ್ರಿಯವಾಗಿರುವ ನಕ್ಸಲ್ ಗುಂಪಿನ ಸದಸ್ಯನಾಗಿದ್ದಾನೆ. ಘಟನಾ ಸ್ಥಳದಿಂದ ಪಿಸ್ತೂಲ್ ಸೇರಿದಂತೆ ದಿನಬಳಕೆಯ ವಸ್ತು ವಶಕ್ಕೆ ಪಡೆಯಲಾಗಿದೆ’ ಎಂದು ದಾಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ಅವರು ಮಾಹಿತಿ ನೀಡಿದರು.