ನವದೆಹಲಿ: ಪೂರ್ವ ಲಡಾಖ್ನಲ್ಲಿ ಭಾರತ– ಚೀನಾ ನಡುವಿನ ಗಡಿ ಬಿಕ್ಕಟ್ಟು ಮುಂದುವರಿದಿರುವ ಬೆನ್ನಲ್ಲೇ, ಅರುಣಾಚಲ ಪ್ರದೇಶದಲ್ಲಿ ವಾಸ್ತವ ನಿಯಂತ್ರಣ ರೇಖೆಯ ಸಮೀಪವಿರುವ ಹಲವು ವಾಯುನೆಲೆಗಳಿಗೆ ಸೇನಾಪಡೆಗಳ ಮುಖ್ಯಸ್ಥ ಜ. ಬಿಪಿನ್ ರಾವತ್ ಅವರು ಶನಿವಾರ ಭೇಟಿ ನೀಡಿ, ಸೇನಾ ಸನ್ನದ್ಧತೆಯ ಬಗ್ಗೆ ವಿಸ್ತೃತ ಪ್ರಗತಿಪರಿಶೀಲನೆ ನಡೆಸಿದ್ದಾರೆ.