‘ಕೇರಳ ರಾಜ್ಯ ರಚನೆಯಾದ ಸಂದರ್ಭದಲ್ಲಿ ರಾಜ್ಯದಲ್ಲಿ ಕ್ರೈಸ್ತ ಸಮುದಾಯ, ಎರಡನೇ ಅತಿ ದೊಡ್ಡ ಸಮುದಾಯವಾಗಿತ್ತು. ಆದರೆ, ಈಗ ಜನಸಂಖ್ಯೆಯ ಶೇ 18.38ಕ್ಕೆ ಇಳಿದಿದೆ. ಇತ್ತೀಚಿನ ವರ್ಷಗಳಲ್ಲಿ ಕ್ರಿಶ್ಚಿಯನ್ ಸಮುದಾಯದಲ್ಲಿ ಜನನ ಪ್ರಮಾಣ ಶೇ 14ಕ್ಕೆ ಇಳಿದಿದೆ‘ ಎಂದು ಆರ್ಚ್ಬಿಷಪ್ ಮಾರ್ ಜೋಸೆಫ್ ಪೆಮ್ತೊಟ್ಟಮ್ ಅವರು 2019ರಲ್ಲಿ ಬರೆದಿರುವ ಪತ್ರದಲ್ಲಿರುವ ವಿವರವನ್ನುಬಿಷಪ್ ಜೋಸೆಫ್ ಕಲ್ಲರಂಗಟ್ ಇದೇ ಸಂದರ್ಭದಲ್ಲಿ ಓದಿದರು.