‘ಹೆದ್ದಾರಿಯಲ್ಲಿ ಮಹಿಳೆಯರು, ಮಕ್ಕಳು ಹಾಗೂ ವೃದ್ಧ ಪ್ರಯಾಣಕರಿರುವ ವಾಹನಗಳು ಹಿಮಕುಸಿತದಡಿ ಸಿಲುಕಿರುವ ಮಾಹಿತಿ ಪಡೆದು ತಕ್ಷಣವೇ ಕಾರ್ಯಪ್ರವೃತ್ತರಾದ ಕ್ಯಾಪ್ಟನ್ ಕುಲ್ಜೋತ್ ಸಿಂಗ್ ನೇತೃತ್ವದ ರಕ್ಷಣಾ ತಂಡವು, 30 ಮಂದಿಯನ್ನು ರಕ್ಷಿಸಿದೆ. ಹಿಮಕುಸಿತದಡಿ ಸಿಲುಕಿದ್ದ ಹೃದ್ರೋಗಿಯೊಬ್ಬರು ಅಸ್ವಸ್ಥಗೊಂಡಿದ್ದರು’ ಎಂದು ರಕ್ಷಣಾ ಇಲಾಖೆಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.