ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಕೆಸಿಆರ್‌ ದೇವಾಲಯ: ನಿತ್ಯ ಪೂಜಿಸುತ್ತಿರುವ ಅಭಿಮಾನಿ

Last Updated 17 ಅಕ್ಟೋಬರ್ 2022, 14:41 IST
ಅಕ್ಷರ ಗಾತ್ರ

ಹೈದರಾಬಾದ್‌:ಭಾರತ್ ರಾಷ್ಟ್ರ ಸಮಿತಿ ಪಕ್ಷದ ಮುಖ್ಯಸ್ಥ, ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (ಕೆಸಿಆರ್) ಅವರಕಟ್ಟಾ ಅಭಿಮಾನಿಯೊಬ್ಬರು ದೇವಾಲಯವನ್ನು ನಿರ್ಮಿಸಿದ್ದಾರೆ.

ಆ ದೇವಸ್ಥಾನದಲ್ಲಿ ಕೆಸಿಆರ್ ವಿಗ್ರಹವನ್ನೂ ಸ್ಥಾಪನೆ ಮಾಡಿದ್ದು,ನಿತ್ಯ ಪೂಜೆ ಮಾಡಿಸುತ್ತಿದ್ದಾರೆ.

ತೆಲಂಗಾಣದ ನಲ್ಗೊಂಡ ಜಿಲ್ಲೆಯ ನಿಡಮನೂರ್ ಗ್ರಾಮದ ಗೋಗುಲ ಶ್ರೀನಿವಾಸ್ ಎಂಬುವರು ದೇವಾಲಯ ನಿರ್ಮಾಣ ಮಾಡಿದ್ದಾರೆ. ಇವರು ಪೊಲೀಸ್‌ ಕಾನ್‌ಸ್ಟೇಬಲ್‌ ಆಗಿ ಕೆಲಸ ಮಾಡುತ್ತಿದ್ದಾರೆ.

ಈ ದೇವಾಲಯ ನಿರ್ಮಾಣಕ್ಕೆ ₹ 20 ಲಕ್ಷ ಖರ್ಚು ಮಾಡಿದ್ದಾರೆ.

ಪ್ರತ್ಯೇಕ ತೆಲಂಗಾಣಕ್ಕಾಗಿ ಕೆಸಿಆರ್‌ ನಡೆಸಿದ ಚಳವಳಿಗಳಲ್ಲಿ ಶ್ರೀನಿವಾಸ್ ಭಾಗವಹಿಸಿದ್ದರು. ಕೆಸಿಆರ್‌ ಪ್ರಧಾನಿಯಾಗಬೇಕು ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT