‘ಶುಕ್ರವಾರ ಇಂದೋರ್ನ 56 ದುಕಾನ್ ಪ್ರದೇಶದಲ್ಲಿ ಇರುವ ಕೆಫೆಯೊಂದರಲ್ಲಿ ಹಾಸ್ಯ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಸ್ಥಳೀಯ ಬಿಜೆಪಿ ಶಾಸಕಿಯಾದ ಮಾಲಿನಿ ಲಕ್ಷ್ಮಣ್ ಸಿಂಗ್ ಗೌರ್ ಅವರ ಪುತ್ರ ಏಕಲವ್ಯ ಸಿಂಗ್ ಗೌರ್ ಹಾಗೂ ಅವರ ಸ್ನೇಹಿತರು ಪ್ರೇಕ್ಷಕರಾಗಿ ತೆರಳಿದ್ದರು. ದೇವೆತೆಗಳು ಹಾಗೂ ಅಮಿತ್ ಶಾ ಅವರ ಬಗ್ಗೆ ಮುನಾವರ್ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಸಂದರ್ಭದಲ್ಲಿ ಅದನ್ನು ಗೌರ್ ಖಂಡಿಸಿದ್ದರು. ಜೊತೆಗೆ ಕಾರ್ಯಕ್ರಮವನ್ನು ಅರ್ಧದಲ್ಲೇ ಸ್ಥಗಿತಗೊಳಿಸಿದ್ದರು.’