<p class="title"><strong>ನವದೆಹಲಿ</strong>: ಅಡುಗೆ ಅನಿಲ ಏರಿಕೆಯಿಂದ ಸಾಮಾನ್ಯ ಜನರು ಗೃಹ ಬಳಕೆಯ ಒಂದು ಮರುಭರ್ತಿಸಿಲಿಂಡರ್ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.</p>.<p class="bodytext">ಮಾಧ್ಯಮ ವರದಿ ಉಲ್ಲೇಖಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ , 2021–22ರಲ್ಲಿ 3.9 ಕೋಟಿ ಗ್ರಾಹಕರಿಗೆ ಮರುಭರ್ತಿ ಸಿಲಿಂಡರ್ ಪಡೆಯಲು ಸಾಧ್ಯವಾಗಿಲ್ಲ. 2016ರಲ್ಲಿ ಚಾಲನೆ ನೀಡಿದ ಪ್ರಧಾನ ಮಂತ್ರಿ ಉಜ್ವಲ್ ಯೋಜನೆ ಜಾಹೀರಾತಿಗಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದೆ. ಕಳೆದ ವರ್ಷ ಆ.10 ರಂದು ಬಿಡುಗಡೆಗೊಂಡ ಉಜ್ವಲ್ 2 ಯೋಜನೆಗೆ ತೆರಿಗೆದಾರರ ಹಣವನ್ನು ಜಾಹೀರಾತಿಗಾಗಿ ಮತ್ತೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p class="bodytext">’ಅಡುಗೆ ಅನಿಲ ಏರಿಕೆಯಿಂದ ಪ್ರಸ್ತುತ ಸಿಲಿಂಡರ್ ಭರ್ತಿಗೆ ಒಂದು ಸಾವಿರ ವೆಚ್ಚವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಮಂತರು ಮತ್ತು ಬಡವರಿಗೊಂದು ಭಾರತ ಸೃಷ್ಟಿಸಿದ್ದಾರೆ‘ ಎಂದು ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಅಡುಗೆ ಅನಿಲ ಏರಿಕೆಯಿಂದ ಸಾಮಾನ್ಯ ಜನರು ಗೃಹ ಬಳಕೆಯ ಒಂದು ಮರುಭರ್ತಿಸಿಲಿಂಡರ್ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.</p>.<p class="bodytext">ಮಾಧ್ಯಮ ವರದಿ ಉಲ್ಲೇಖಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ , 2021–22ರಲ್ಲಿ 3.9 ಕೋಟಿ ಗ್ರಾಹಕರಿಗೆ ಮರುಭರ್ತಿ ಸಿಲಿಂಡರ್ ಪಡೆಯಲು ಸಾಧ್ಯವಾಗಿಲ್ಲ. 2016ರಲ್ಲಿ ಚಾಲನೆ ನೀಡಿದ ಪ್ರಧಾನ ಮಂತ್ರಿ ಉಜ್ವಲ್ ಯೋಜನೆ ಜಾಹೀರಾತಿಗಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದೆ. ಕಳೆದ ವರ್ಷ ಆ.10 ರಂದು ಬಿಡುಗಡೆಗೊಂಡ ಉಜ್ವಲ್ 2 ಯೋಜನೆಗೆ ತೆರಿಗೆದಾರರ ಹಣವನ್ನು ಜಾಹೀರಾತಿಗಾಗಿ ಮತ್ತೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p class="bodytext">’ಅಡುಗೆ ಅನಿಲ ಏರಿಕೆಯಿಂದ ಪ್ರಸ್ತುತ ಸಿಲಿಂಡರ್ ಭರ್ತಿಗೆ ಒಂದು ಸಾವಿರ ವೆಚ್ಚವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಮಂತರು ಮತ್ತು ಬಡವರಿಗೊಂದು ಭಾರತ ಸೃಷ್ಟಿಸಿದ್ದಾರೆ‘ ಎಂದು ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>