ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅನುಸರಿಸಿರುವ ಕ್ರಮಗಳಿಗೆ ಆಕ್ಷೇಪಣೆ ವ್ಯಕ್ತಪಡಿಸಿದ ಖರ್ಗೆ, ರಾಜ್ಯಪಾಲರ ಪಾತ್ರ ಮತ್ತು ವಿರೋಧ ಪಕ್ಷಗಳ ಸರ್ಕಾರಗಳು ಇರುವ ರಾಜ್ಯಗಳಲ್ಲಿ ರಾಜ್ಯಪಾಲರು ನಡೆದುಕೊಳ್ಳುತ್ತಿರುವ ರೀತಿಯ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ಅವಕಾಶ ಕೋರಲಾಗಿದೆ ಎಂದರು.