ಕಾಂಗ್ರೆಸ್ ಭಾರತ್ ಜೋಡೊ ಯಾತ್ರೆ ಅಥವಾ ಭಾರತ್ ತೋಡೊ (ಭಾರತ ಒಡೆಯುವ) ಯಾತ್ರೆ ಕೈಗೊಂಡಿದೆಯೇ ಎಂಬದು ಅಚ್ಚರಿಗೆ ಕಾರಣವಾಗಿದೆ. ಭಾರತವನ್ನು ಒಂದುಗೂಡಿಸುವ ಯಾತ್ರೆ ಎಂದು ಕೈ ನಾಯಕರು ಹೇಳುತ್ತಾರೆ. ಆದರೆ ನಿಜ ಜೀವನದಲ್ಲಿ ಏನು ಮಾಡುತ್ತಿದ್ದಾರೆ? ರಾಹುಲ್ ಗಾಂಧಿ ಅವರು ದೆಹಲಿಯ ಜೆಎನ್ಯುಗೆ ಹೋಗಿ ಸಂಸತ್ ದಾಳಿ ಹಿಂದಿನ ರೂವರಿ ಅಫ್ಜಲ್ ಗುರು ಪರ ಘೋಷಣೆ ಕೂಗಿದವರನ್ನು ಬೆಂಬಲಿಸಿದರು ಎಂದು ಟೀಕಿಸಿದರು.