ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಕುಟುಂಬದವರನ್ನು ಭೇಟಿಯಾಗಲು ನಿರಾಕರಿಸುತ್ತಿದ್ದಾರೆ. ವಿಧವೆಯರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ. ಪ್ರತಿಭಟನಕಾರರ ಕುಟುಂಬದವರನ್ನು ಭೇಟಿಯಾಗಲು ಸಿ.ಎಂಗೆ ಭಯವೇಕೆ? ಗಾಂಧಿ ಕುಟುಂಬದ ಹೆಸರಿನಲ್ಲಿ 400ಕ್ಕೂ ಹೆಚ್ಚು ಯೋಜನೆಗಳಿವೆ. ಆದರೆ, ಹುತಾತ್ಮರ ಪ್ರತಿಮೆ ಸ್ಥಾಪಿಸಲು ಸಾಧ್ಯವಿಲ್ಲವೇ? ಎಂದು ರಾಥೋಡ್ ಹೇಳಿದರು.