ತಮಿಳುನಾಡಿನ ಕನ್ಯಾಕುಮಾರಿಯಿಂದ ಯಾತ್ರೆ ಆರಂಭಗೊಳ್ಳಲಿದೆ. ಬಳಿಕ ತಿರುವನಂತಪುರ, ಕೊಚ್ಚಿ, ನೀಲಂಬೂರ್, ಮೈಸೂರು, ಬಳ್ಳಾರಿ, ರಾಯಚೂರು, ವಿಕಾರಾಬಾದ್, ನಾಂದೇಡ್, ಜಲಗಾಂವ್, ಇಂಧೋರ್, ಕೋಟಾ, ದೌಸಾ, ಅಳ್ವಾರ್, ಬುಲಂದಶಹರ್, ದೆಹಲಿ, ಅಂಬಾಲಾ, ಪಠಾಣ್ಕೋಟ್, ಜಮ್ಮು ಬಳಿಕ ಕಾಶ್ಮೀರದಲ್ಲಿ ಸಮಾಪ್ತಿಗೊಳ್ಳಲಿದೆ.