ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರ ಆರಂಭವಾಯಿತು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸಚಿವರುಗಳಾದ ಬಾಳಸಾಹೇಬ್ ಥೋರಟ್, ಅಸ್ಲಂ ಶೇಖ್, ಯಶೋಮತಿ ಠಾಕೂರ್ ಮತ್ತು ಮುಂಬೈನ ಕಾಂಗ್ರೆಸ್ ಮುಖ್ಯಸ್ಥ ಅಶೋಕ್ ಅಲಿಯಾಸ್ ಭಾಯ್ ಜಗ್ತಾಪ್ ಅವರುಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಸೈಕಲ್ ರ್ಯಾಲಿಯಲ್ಲಿ ಭಾಗವಹಿಸಿದ್ದರು.