ಪ್ರದೇಶ ಚುನಾವಣಾ ಸಮಿತಿಯಲ್ಲಿ ಬಿ.ಎಲ್.ಶಂಕರ್, ಪರಮೇಶ್ವರ್ ನಾಯ್ಕ, ಉಮಾಶ್ರೀ, ರಮೇಶ್ ಕುಮಾರ್, ರಮಾನಾಥ್ ರೈ, ಎಚ್.ಎಂ.ರೇವಣ್ಣ, ಎಎಂ ಹಿಂಡಸಗೇರಿ ಹೆಸರು ಜತೆಗೆ ರಾಜ್ಯ ಕಾಂಗ್ರೆಸ್ ಮುಖಂಡರಾದ ಜಮೀರ್ ಅಹಮದ್, ಶಿವಾನಂದ ಪಾಟೀಲ, ಶರಣಬಸಪ್ಪಗೌಡ ದರ್ಶನಾಪುರ, ಶರಣಪ್ರಕಾಶ್ ಪಾಟೀಲ ಅವರನ್ನೂ ಸಮಿತಿಗೆ ಸೇರಿಸಲಾಗಿದೆ.