ಸ್ಮೃತಿ ಇರಾನಿ ವಿರುದ್ಧದ ಆರೋಪಗಳು ಅತ್ಯಂತ ಗಂಭೀರವಾದುದ್ದಾಗಿವೆ. ಹಾಗಾಗಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕಾದರೆ ಪ್ರಧಾನಮಂತ್ರಿ ನರೇಂದ್ರಮೋದಿ, ಪ್ರಕರಣ ಕುರಿತಂತೆ ಸ್ವತಂತ್ರ ನ್ಯಾಯಾಂಗ ತನಿಖೆಗೆ ಆದೇಶಬೇಕು ಎಂದು ಕಾಂಗ್ರೆಸ್ನ ಪ್ರಧಾನ ವಕ್ತಾರ ರಂದೀಪ್ ಸುರ್ಜೇವಾಲಾ ಮಾಧ್ಯಮಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.