ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಪ್ರತಿಭಟನೆ ಸಮಯದಲ್ಲಿ ಉಲ್ಲೇಖಿಸುವ ವಿಷಯಗಳ ಬಗ್ಗೆ ಚರ್ಚಿಸಿದರು. ದಿಗ್ವಿಜಯ ಸಿಂಗ್ ಅಧ್ಯಕ್ಷತೆಯ ಸಮಿತಿಯು ಸಮಸ್ಯೆಗಳನ್ನು ಪಟ್ಟಿ ಮಾಡಿ ಯೋಜನೆಯನ್ನು ಸಿದ್ಧಪಡಿಸಲಿವೆ. ಬಳಿಕ ಅಂತಿಮ ಒಪ್ಪಿಗಾಗಿ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರಿಗೆ ವರದಿಯನ್ನು ಸಲ್ಲಿಸುತ್ತಾರೆ ಎಂದು ತಿಳಿಸಿವೆ.