‘ಪ್ರಧಾನಿ ನರೇಂದ್ರ ಮೋದಿ ಅವರೇ ‘ಸಂವಿಧಾನ ದಿನ’ ಆಚರಣೆಗೆ ಕ್ರಮ ಕೈಗೊಂಡರು. ಅಂಬೇಡ್ಕರ್ ಅವರ ಜೀವನ–ಸಾಧನೆಗೆ ಸಂಬಂಧ ಹೊಂದಿರುವ ಐದು ಸ್ಥಳಗಳನ್ನು ಕೇಂದ್ರ ಹಾಗೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ‘ಸ್ಮೃತಿ ಸ್ಥಳ’ಗಳನ್ನಾಗಿ ಪರಿವರ್ತಿಸಲಾಗಿದೆ. ಅಂಬೇಡ್ಕರ್ ಅವರಿಗೆ ಮರಣೋತ್ತರವಾಗಿ ಭಾರತರತ್ನ ಗೌರವ ನೀಡಿರುವುದು ಸಹ ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆಯೇ’ ಎಂದು ಹೇಳಿದರು.