ಅದಾನಿ ಸಮೂಹದಲ್ಲಿ ಹೂಡಿಕೆ ಖಂಡಿಸಿ ಇಲ್ಲಿನ ಎಸ್ಬಿಐ ಮತ್ತು ಎಲ್ಐಸಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಸರ್ಕಾರವು ಪಾಸ್ಪೋರ್ಟ್, ವಶಕ್ಕೆ ಪಡೆಯದ ಹಿನ್ನೆಲೆಯಲ್ಲೇ ನೀರವ್ ಮೋದಿ, ವಿಜಯ್ ಮಲ್ಯ ದೇಶ ಬಿಟ್ಟು ಪರಾರಿಯಾದರು. ಅದೇ ರೀತಿ ಅದಾನಿ ವಿಷಯದಲ್ಲೂ ಆಗುವುದು ಬೇಡ ಎಂದು ಅವರು ಆಗ್ರಹಿಸಿದ್ದಾರೆ.