ವಯನಾಡ್ನ ತ್ರಿಕ್ಕೈಪಟ್ಟದಿಂದ ಮುತ್ತಿಲ್ ವರೆಗೆ 6 ಕಿ.ಮೀ. ಟ್ರ್ಯಾಕ್ಟರ್ ರ್ಯಾಲಿ ನಡೆಸಿದ ಬಳಿಕ ಮಾತನಾಡಿದ ಅವರು, ‘ಕೃಷಿ ಮಾತ್ರವೇ ‘ಭಾರತ ಮಾತೆ’ಗೆ ಸಂಬಂಧಿಸಿದ ಏಕೈಕ ಉದ್ಯಮ. ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಜನರು ಒತ್ತಡ ಹೇರಬೇಕು’ ಎಂದು ಕರೆ ನೀಡಿದ್ದಾರೆ.