ನವದೆಹಲಿ: ‘ಪಂಜಾಬ್ನಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಇನ್ನು ಮುಂದೆ ಜನರಿಗೆ ಅಪ್ರಸ್ತುತ' ಎಂದು ಆಮ್ ಆದ್ಮಿ ಪಕ್ಷದ ಹಿರಿಯ ಮುಖಂಡ ಮತ್ತು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಮುಂದಿನ ವರ್ಷ ಪಂಜಾಬ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎಎಪಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದೆ.