‘ಮುಖ್ಯಮಂತ್ರಿಯು ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಭಾರತದ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮಾಡಿದ ಅವಮಾನ ಇದು. ಮುಖ್ಯಮಂತ್ರಿ ಸ್ಥಾನದಲ್ಲಿರುವ ವ್ಯಕ್ತಿಗೆ ತಕ್ಕದಾದ ನಡವಳಿಕೆ ಅಲ್ಲ ಇದು. ಶರ್ಮಾ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು’ ಎಂದು ಎನ್ಎಸ್ಯುಐ ರಾಷ್ಟ್ರೀಯ ಕಾರ್ಯದರ್ಶಿ ನಿತೀಶ್ ಗೌರ್ ಅವರು ಒತ್ತಾಯಿಸಿದ್ದಾರೆ.