ಆದರೆ, ನಿಯಮ 267ರಡಿ ಈ ವಿಷಯವನ್ನು ಪ್ರಸ್ತಾಪಿಸಲು ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ವಿರೋಧ ಪಕ್ಷಗಳ ಸದಸ್ಯರಿಗೆ ಅವಕಾಶ ನಿರಾಕರಿಸಿದರು. ನಿರ್ದಿಷ್ಟ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರ ಹತ್ಯೆಗೆ ಯತಿ ನರಸಿಂಗಾನಂದ ಕರೆ ನೀಡಿದ್ದಾರೆ ಎನ್ನಲಾದ ಭಾಷಣದ ಬಗ್ಗೆ ವಿರೋಧ ಪಕ್ಷಗಳು ಪ್ರಸ್ತಾಪಿಸಿದ್ದು, ಆ ಅಂಶಗಳನ್ನು ಕಡತದಿಂದ ತೆಗೆದು ಹಾಕುವಂತೆಯೂ ಅವರು ಆದೇಶಿಸಿದರು.