‘ಗುಜರಾತ್ನಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವ ಭರವಸೆ ನೀಡಿರುವ ಬಿಜೆಪಿ, ಸಮಾಜವನ್ನು ವಿಭಜಿಸಿ ಮತದಾರರಲ್ಲಿ ಗೊಂದಲ ಹುಟ್ಟುಹಾಕಲು ಮುಂದಾಗಿದೆ. ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳ ನಾಯಕರನ್ನು ಈ ಬಗ್ಗೆ ಮಾತನಾಡುವಂತೆ ಪ್ರಚೋದಿಸಲು ಯತ್ನಿಸುತ್ತಿದೆ. ಅದರೆ ನಾವು ಇಂತಹ ತಂತ್ರಕ್ಕೆ ಬಲಿಯಾಗುವುದಿಲ್ಲ’ ಎಂದು ಖರ್ಗೆ ಅವರು ಹೇಳಿದ್ದಾರೆ.