<p><strong>ನವದೆಹಲಿ: </strong>ಅದಾನಿ ಸಮೂಹದ ವಿರುದ್ಧದ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದ ಆರೋಪಗಳ ಕುರಿತು ಸೆಬಿ ಹಾಗೂ ಆರ್ಬಿಐ ಸಮಗ್ರ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಪಕ್ಷ ಶುಕ್ರವಾರ ಆಗ್ರಹಿಸಿದೆ.</p>.<p>‘ಅದಾನಿ ಸಮೂಹದ ವಹಿವಾಟುಗಳ ಕುರಿತು ಹಿಂಡನ್ಬರ್ಗ್ ರಿಸರ್ಚ್ ಸಂಸ್ಥೆಯು ವಿಶ್ಲೇಷಣೆ ನಡೆಸಿ, ವರದಿ ಸಿದ್ಧಪಡಿಸಿದೆ. ದೇಶದ ವಿತ್ತೀಯ ವ್ಯವಸ್ಥೆಯ ಸ್ಥಿರತೆ ಹಾಗೂ ಸುರಕ್ಷತೆ ಕಾಪಾಡುವ ಹೊಣೆ ಸೆಬಿ ಹಾಗೂ ಆರ್ಬಿಐ ಮೇಲಿದೆ. ಹೀಗಾಗಿ ಈ ವರದಿಯಲ್ಲಿನ ಅಂಶಗಳ ಕುರಿತು ತನಿಖೆ ಅಗತ್ಯ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಅದಾನಿ ಸಮೂಹದ ವಿರುದ್ಧದ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದ ಆರೋಪಗಳ ಕುರಿತು ಸೆಬಿ ಹಾಗೂ ಆರ್ಬಿಐ ಸಮಗ್ರ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಪಕ್ಷ ಶುಕ್ರವಾರ ಆಗ್ರಹಿಸಿದೆ.</p>.<p>‘ಅದಾನಿ ಸಮೂಹದ ವಹಿವಾಟುಗಳ ಕುರಿತು ಹಿಂಡನ್ಬರ್ಗ್ ರಿಸರ್ಚ್ ಸಂಸ್ಥೆಯು ವಿಶ್ಲೇಷಣೆ ನಡೆಸಿ, ವರದಿ ಸಿದ್ಧಪಡಿಸಿದೆ. ದೇಶದ ವಿತ್ತೀಯ ವ್ಯವಸ್ಥೆಯ ಸ್ಥಿರತೆ ಹಾಗೂ ಸುರಕ್ಷತೆ ಕಾಪಾಡುವ ಹೊಣೆ ಸೆಬಿ ಹಾಗೂ ಆರ್ಬಿಐ ಮೇಲಿದೆ. ಹೀಗಾಗಿ ಈ ವರದಿಯಲ್ಲಿನ ಅಂಶಗಳ ಕುರಿತು ತನಿಖೆ ಅಗತ್ಯ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>