ಮುಂದುವರಿದು, ‘ನಾನು ಎಲ್ಲರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ. ಜನರು ಮತ್ತು ರಕ್ಷಣಾಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಗೆ ನೆರವಾಗಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು, ಸ್ವಯಂ ಸೇವಕರಲ್ಲಿಮನವಿ ಮಾಡುತ್ತೇನೆ. ಕಾಂಗ್ರೆಸ್ ಪಕ್ಷವು ಇಂತಹ ದುರಂತ ಮತ್ತು ಸಂಕಷ್ಟದ ಸಂದರ್ಭದಲ್ಲಿ ಉತ್ತರಾಖಂಡ ಜನರೊಂದಿಗೆ ನಿಲ್ಲಲಿದೆ’ ಎಂದೂ ತಿಳಿಸಿದ್ದಾರೆ.