<p><strong>ಲಕ್ನೋ</strong>; ಉತ್ತರ ಪ್ರದೇಶ ಸರ್ಕಾರದ ವಿರುದ್ಧ 'ಬಿಜೆಪಿ ಗದ್ದೀ ಛೋಡೋ' (ಅಧಿಕಾರ ಬಿಡಿ) ಎಂಬ ಅಭಿಯಾನವನ್ನು ಆಗಸ್ಟ್ 9 ಮತ್ತು 10 ರಂದು ರಾಜ್ಯಾದ್ಯಂತ ಕಾಂಗ್ರೆಸ್ ಹಮ್ಮಿಕೊಂಡಿದೆ.</p>.<p>‘ಬಿಜೆಪಿ ಗದ್ದೀ ಛೋಡೋಅಭಿಯಾನದ ಪ್ರಯುಕ್ತ ಉತ್ತರ ಪ್ರದೇಶ ಬಿಜೆಪಿ ಸರ್ಕಾರದದುರಾಡಳಿತ ಖಂಡಿಸಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ, ಮೆರವಣಿಗೆ ಹಾಗೂ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರ ನೇತೃತ್ವವನ್ನು ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ ವಹಿಸಿಕೊಳ್ಳಲಿದ್ದಾರೆ’ಎಂದು ಕಾಂಗ್ರೆಸ್ ನಾಯಕ ಅಜಯ್ ಕುಮಾರ್ ಲಲ್ಲು ತಿಳಿಸಿದ್ದಾರೆ.</p>.<p>‘ಕಳೆದ ಐದು ವರ್ಷಗಳಲ್ಲಿ ಉತ್ತರ ಪ್ರದೇಶದ ಎಲ್ಲ ಸಮುದಾಯಗಳು ಬಿಜೆಪಿ ಸರ್ಕಾರದ ಆಡಳಿತ ಕಂಡು ತೀವ್ರ ನಿರಾಸೆಯಾಗಿವೆ. ಎಲ್ಲೆಡೆಯೂ ಜಂಗಲ್ ರಾಜ್ ಪರಿಸ್ಥಿತಿ ನಿರ್ಮಾಣವಾಗಿದೆ’ಎಂದು ಲಲ್ಲು ಹೇಳಿದರು.</p>.<p>ಮುಂದಿನ ವರ್ಷ ಪೆಬ್ರವರಿ ಅಥವಾ ಮಾರ್ಚ್ನಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ.</p>.<p>ಇದನ್ನೂ ಓದಿ:<a href="www.prajavani.net/india-news/poll-strategist-prashant-kishor-resigns-as-principal-advisor-to-punjab-cm-amarinder-singh-854895.html" target="_blank">ಪಂಜಾಬ್ ಸಿಎಂ ಅಮರಿಂದರ್ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಪ್ರಶಾಂತ್ ಕಿಶೋರ್ ರಾಜೀನಾಮೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ನೋ</strong>; ಉತ್ತರ ಪ್ರದೇಶ ಸರ್ಕಾರದ ವಿರುದ್ಧ 'ಬಿಜೆಪಿ ಗದ್ದೀ ಛೋಡೋ' (ಅಧಿಕಾರ ಬಿಡಿ) ಎಂಬ ಅಭಿಯಾನವನ್ನು ಆಗಸ್ಟ್ 9 ಮತ್ತು 10 ರಂದು ರಾಜ್ಯಾದ್ಯಂತ ಕಾಂಗ್ರೆಸ್ ಹಮ್ಮಿಕೊಂಡಿದೆ.</p>.<p>‘ಬಿಜೆಪಿ ಗದ್ದೀ ಛೋಡೋಅಭಿಯಾನದ ಪ್ರಯುಕ್ತ ಉತ್ತರ ಪ್ರದೇಶ ಬಿಜೆಪಿ ಸರ್ಕಾರದದುರಾಡಳಿತ ಖಂಡಿಸಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ, ಮೆರವಣಿಗೆ ಹಾಗೂ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದರ ನೇತೃತ್ವವನ್ನು ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ ವಹಿಸಿಕೊಳ್ಳಲಿದ್ದಾರೆ’ಎಂದು ಕಾಂಗ್ರೆಸ್ ನಾಯಕ ಅಜಯ್ ಕುಮಾರ್ ಲಲ್ಲು ತಿಳಿಸಿದ್ದಾರೆ.</p>.<p>‘ಕಳೆದ ಐದು ವರ್ಷಗಳಲ್ಲಿ ಉತ್ತರ ಪ್ರದೇಶದ ಎಲ್ಲ ಸಮುದಾಯಗಳು ಬಿಜೆಪಿ ಸರ್ಕಾರದ ಆಡಳಿತ ಕಂಡು ತೀವ್ರ ನಿರಾಸೆಯಾಗಿವೆ. ಎಲ್ಲೆಡೆಯೂ ಜಂಗಲ್ ರಾಜ್ ಪರಿಸ್ಥಿತಿ ನಿರ್ಮಾಣವಾಗಿದೆ’ಎಂದು ಲಲ್ಲು ಹೇಳಿದರು.</p>.<p>ಮುಂದಿನ ವರ್ಷ ಪೆಬ್ರವರಿ ಅಥವಾ ಮಾರ್ಚ್ನಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ.</p>.<p>ಇದನ್ನೂ ಓದಿ:<a href="www.prajavani.net/india-news/poll-strategist-prashant-kishor-resigns-as-principal-advisor-to-punjab-cm-amarinder-singh-854895.html" target="_blank">ಪಂಜಾಬ್ ಸಿಎಂ ಅಮರಿಂದರ್ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಪ್ರಶಾಂತ್ ಕಿಶೋರ್ ರಾಜೀನಾಮೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>