ನವದೆಹಲಿ: ಎಸ್.ಸಿ, ಎಸ್.ಟಿ ಮತ್ತು ಹಿಂದುಳಿದ ವರ್ಗಗಳನ್ನು ಹೊರಗಿಟ್ಟು, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಶೇ 10ರಷ್ಟು ಮೀಸಲಾತಿ ನೀಡುವುದನ್ನು ಸುಪ್ರೀಂ ಕೋರ್ಟ್ ಈಚೆಗೆ ಎತ್ತಿ ಹಿಡಿದಿರುವುದರ ಕುರಿತಂತೆ ತನ್ನ ನಿಲುವನ್ನು ಮರುಪರಿಶೀಲಿಸಲು ಕಾಂಗ್ರೆಸ್ ಮುಂದಾಗಿದೆ.